ಈ ಕನಸು

ಇದು ವರ್ಷದ ಕನಸು

ಜನರ ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ಪ್ರಾದೇಶಿಕ ಸುದ್ದಿ
ಮಂಗಳೂರು:ಮಳೆಗಾಲದಲ್ಲಿ ಸೂಕ್ತ ಮಳೆಯಾಗಿಲ್ಲ. ಹೀಗಾಗಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಮೊರೆಹೋಗಿದ್ದಾರೆ ಭಕ್ತವೃಂದ. ಶನಿವಾರ ಕದ್ರಿಯ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥನೆ ನಡೆಯಿತು. ಸೀಯಾಳಾಭಿಷೇಕವೂ ನಡೆಯಿತು. ಈ ಸಂದರ್ಭದಲ್ಲಿ ಕ.ಸಾ.ಪ.ಜಿಲ್ಲಾಧ್ಯಕ್ಷ ಪ್ರದೀಪ್ ಕಲ್ಕೂರ, ಶಾಸಕ ಅಭಯಚಂದ್ರ ಉಪಸ್ಥಿತರಿದ್ದರು.

1 comments:

Anonymous said...

Good Kripe for varuna


Regard Raymond

http://www.technicalathma.com

Post a Comment