ಪ್ರಾದೇಶಿಕ ಸುದ್ದಿ
ಮಂಗಳೂರು: ದಕ್ಷಿಣಕನ್ನಡ ,ಉಡುಪಿ, ಕಾಸರಗೋಡು ಜಿಲ್ಲೆಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದಿ.ಹಾರನಹಳ್ಳಿ ರಾಮಸ್ವಾಮಿ ಸ್ಮರಣಾರ್ಥ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯನ್ನು ಶನಿವಾರ (ಜ.30) ಕೊಡಿಯಾಲಬೈಲ್ ಕರ್ಣಾಟಕ ಬ್ಯಾಂಕ್ ಆಡಿಟೋರಿಯಂನಲ್ಲಿ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.ಲೋಕಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ನಾಡಿನ ಹಿರಿಯ ಪತ್ರಿಕೆ `ಸಂಯುಕ್ತ ಕರ್ನಾಟಕದ' ವಿದ್ಯಾರ್ಥಿಗಳ ಪುರವಣಿ,ಪುಟಾಣಿಗಳ ಪುರವಣಿ `ಕಿಂದರಿಜೋಗಿ ಹಬ್ಬ'ಕ್ಕೆ ಇದೀಗ ಸಿದ್ಧತೆಗಳು ಪೂರ್ಣಗೊಂಡಿವೆ.ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷ ಅಶೋಕ ಹಾರನಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
Subscribe to:
Post Comments (Atom)
Video

0 comments:
Post a Comment