ಈ ಕನಸು

ಇದು ವರ್ಷದ ಕನಸು

ಈ ಕನಸು.ಕಾಂ...ಇದೀಗ 5ನೇ ವರುಷಕ್ಕೆ ಪಾದಾರ್ಪಣೆ...ನಿಮ್ಮ ಅಭಿಪ್ರಾಯಗಳನ್ನು ನಮಗೆ ತಿಳಿಸಿ... ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com
11:05 PM

ಪ್ರಶಸ್ತಿ ಪ್ರದಾನ

Posted by ekanasu

ರಾಜ್ಯ - ರಾಷ್ಟ್ರ



ಸಾಗರ: ಸಾಗರದ ನಿಧಿ ಪ್ರಕಾಶನ ನೀಡುವ 2010ರ ಕೆರೆಮನೆ ಶಂಭುಹೆಗಡೆ ಗ್ರಂಥ ಪ್ರಶಸ್ತಿಯು ಡಾ.ಮೋಹನ ಕುಂಟಾರು ಅವರ `ಯಕ್ಷಗಾನ ಆಹಾರ್ಯ ' ಗ್ರಂಥಕ್ಕೆ ಲಭಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸಾಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ನಡೆಯಿತು ಡಾ.ನಾ.ಡಿ.ಸೋಜ ಅಧ್ಯಕ್ಷತೆ ವಹಿಸಿದ್ದರು.

0 comments:

Post a Comment