ಈ ಕನಸು

ಇದು ವರ್ಷದ ಕನಸು

ಜನರ ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ಪ್ರಾದೇಶಿಕ ಸುದ್ದಿ
ಮಹೇಶ್ ಕೂಳಕ್ಕೋಡ್ಲು ಸಿದ್ಧಪಡಿಸಿದ `ಎ ಕ್ರಿಟಿಕಲ್ ಸ್ಟಡಿ ಓಫ್ ಸಿದ್ಧಾಂತ ದರ್ಪಣ ಓಫ್ ನೀಲಕಂಠ ಸೋಮಯಾಜಿ' ಶೀರ್ಷಿಕೆಯ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಗೌರವ ಸಂದಿದೆ. ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಈ ಪ್ರಬಂಧ ಸಲ್ಲಿಸಿದ್ದಾರೆ. ಸಂಸ್ಕೃತದಲ್ಲಿರುವ ವಿಜ್ಞಾನ ವಿಷಯವನ್ನು ಆಧರಿಸಿ ಸಿದ್ಧವಾದ ಮೊದಲ ಪಿಎಚ್ ಡಿ ಇದಾಗಿದೆ ಎಂಬುದು ಹೆಗ್ಗಳಿಕೆ.

1 comments:

Padyana Ramachandra said...

ಅಭಿನಂದನೆಗಳು.

-ಪ.ರಾಮಚಂದ್ರ,
ರಾಸ್ ಲಫ್ಫಾನ್, ಕತಾರ್

Post a Comment