ಪ್ರಾದೇಶಿಕ ಸುದ್ದಿ
ಮಹೇಶ್ ಕೂಳಕ್ಕೋಡ್ಲು ಸಿದ್ಧಪಡಿಸಿದ `ಎ ಕ್ರಿಟಿಕಲ್ ಸ್ಟಡಿ ಓಫ್ ಸಿದ್ಧಾಂತ ದರ್ಪಣ ಓಫ್ ನೀಲಕಂಠ ಸೋಮಯಾಜಿ' ಶೀರ್ಷಿಕೆಯ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಗೌರವ ಸಂದಿದೆ. ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಈ ಪ್ರಬಂಧ ಸಲ್ಲಿಸಿದ್ದಾರೆ. ಸಂಸ್ಕೃತದಲ್ಲಿರುವ ವಿಜ್ಞಾನ ವಿಷಯವನ್ನು ಆಧರಿಸಿ ಸಿದ್ಧವಾದ ಮೊದಲ ಪಿಎಚ್ ಡಿ ಇದಾಗಿದೆ ಎಂಬುದು ಹೆಗ್ಗಳಿಕೆ.
Subscribe to:
Post Comments (Atom)
Video

1 comments:
ಅಭಿನಂದನೆಗಳು.
-ಪ.ರಾಮಚಂದ್ರ,
ರಾಸ್ ಲಫ್ಫಾನ್, ಕತಾರ್
Post a Comment