ಈ ಕನಸು

ಇದು ವರ್ಷದ ಕನಸು

ಈ ಕನಸು.ಕಾಂ...ಇದೀಗ 5ನೇ ವರುಷಕ್ಕೆ ಪಾದಾರ್ಪಣೆ...ನಿಮ್ಮ ಅಭಿಪ್ರಾಯಗಳನ್ನು ನಮಗೆ ತಿಳಿಸಿ... ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ರಾಜ್ಯ - ರಾಷ್ಟ್ರ
ಲಲಿತಕಲಾ ಅಕಾಡೆಮಿ ರೀಜನಲ್ ಸೆಂಟರ್ ಚೆನ್ನೈ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಮೂಡಬಿದಿರೆ ಜಂಟಿ ಆಶ್ರಯದಲ್ಲಿ ಇಂಟರ್ ರೀಜನಲ್ ಪೇಂಟರ್ಸ್ ಕ್ಯಾಂಪ್ ಸೆ.2ರಂದು ಪ್ರಾರಂಭಗೊಂಡಿತು. 7ರ ತನಕ ನಡೆಯಲಿದೆ. ಹಿರಿಯ ಚಿತ್ರ ಕಲಾವಿದ ಜೆ.ಎಂ.ಎಸ್. ಮಣಿ ಚಿತ್ರ ರಚಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಳ್ವಾಸ್ ಸಂಸ್ಥೆಯ ಆಡಳಿತಾಧಿಕಾರಿ ಡಾ.ಪ್ರಭಾಕರ ಶೆಟ್ಟಿ, ಲಲಿತಕಲಾ ಅಕಾಡೆಮಿಯ ಪ್ರಾಂತೀಯ ಕಾರ್ಯದರ್ಶಿ ಪಲನಿಯಪ್ಪನ್, ಶಿಬಿರ ಸಂಯೋಜಕ ಪುರುಷೋತ್ತಮ ಅಡ್ವೆ ಈ ಸಂದರ್ಭದಲ್ಲಿ ಹಾಜರಿದ್ದರು.








0 comments:

Post a Comment