ಈ ಕನಸು

ಇದು ವರ್ಷದ ಕನಸು

ಜನರ ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ನುಡಿಸಿರಿ
ಮೂಡಬಿದಿರೆ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿದ್ದ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010 ಗೋಧೂಳಿಯ ಸಂದರ್ಭದಲ್ಲಿ ಸಮಾಪನಗೊಂಡಿದೆ. ನೆರೆದ ಸಹಸ್ರ ಸಹಸ್ರ ಸಂಖ್ಯೆಯ ಸಾಹಿತ್ಯಾಭಿಮಾನಿಗಳ ಶಿಸ್ತಿನ ಉಪಸ್ಥಿತಿಯ ನಡುವೆ ಈ ವರ್ಷದ ಸಮ್ಮೇಳನ ಸಮಾಪನಗೊಂಡಿದೆ. ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಶಸ್ತಿ ಪ್ರದಾನಿಸಿದರು. ಸಮ್ಮೇಳನಾಧ್ಯಕ್ಷೆ ವೈದೇಹಿ, ವಿ.ಎಸ್.ಆಚಾರ್, ಕ್ಯಾ.ಗಣೇಶ್ ಕಾರ್ಣಿಕ್ , ಎಂ.ವೀರಪ್ಪ ಮೊಯ್ಲಿ , ಡಾ.ಎಂ.ಮೋಹನ ಆಳ್ವ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

0 comments:

Post a Comment