ನುಡಿಸಿರಿ
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಕಳೆದ 3 ದಿನಗಳಿಂದ ನಡೆಯುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹತ್ತು ಮಂದಿ ಗಣ್ಯರಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನಿಸಿದರು. ವೀರಪ್ಪ ಮೊಯ್ಲಿ, ಬಲಿಪ ನಾರಾಯಣ ಭಾಗವತ, ಲೀಲಾವತಿ ,ಸಂತೋಷ ಕುಮಾರ್ ಗುಲ್ವಾಡಿ ಸೇರಿದಂತೆ ಹತ್ತು ಮಂದಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಮ್ಮೇಳನಾಧ್ಯಕ್ಷೆ ವೈದೇಹಿ, ಕ್ಯಾ.ಗಣೇಶ್ ಕಾರ್ಣಿಕ್, ಡಾ.ಎಂ.ಮೋಹನ ಆಳ್ವ ಈ ಸಂದರ್ಭದಲ್ಲಿದ್ದರು.
Subscribe to:
Post Comments (Atom)
Video

0 comments:
Post a Comment