ಈ ಕನಸು

ಇದು ವರ್ಷದ ಕನಸು

ಈ ಕನಸು.ಕಾಂ...ಇದೀಗ 5ನೇ ವರುಷಕ್ಕೆ ಪಾದಾರ್ಪಣೆ...ನಿಮ್ಮ ಅಭಿಪ್ರಾಯಗಳನ್ನು ನಮಗೆ ತಿಳಿಸಿ... ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ಪ್ರಾದೇಶಿಕ ಸುದ್ದಿ
ವೇಣೂರು:ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದ ನವೀಕೃತ ಗರ್ಭಗುಡಿಯ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮ ಕುಂಭಾಭಿಷೇಕದ ಧಾರ್ಮಿಕ ವಿಧಿ ವಿಧಾನಗಳು ಶ್ರೀ ಕ್ಷೇತ್ರದಲ್ಲಿ ನಡೆಯಿತು.



ಕಾರ್ಯಕ್ರಮದಂಗವಾಗಿ ಸ್ವಯಂವರ ಪಾರ್ವತೀ ಹೋಮ, ಪಂಚ ವಿಂಶತಿ, ದ್ರವ್ಯ ಮೀಳಿತ ಪಂಚ ಶತ ಕಲಶ ಸಹಿತ ಬ್ರಹ್ಮಕಲಶಾಧಿವಾಸ, ಶ್ರೀ ದೈವದ ಮಾಡಕ್ಕೆ ಪಂಚವಿಂಶತಿ ಕಲಶಾಧಿವಾಸ, ಪಂಚ ಕುಂಡಗಳಲ್ಲಿ ಅಧಿವಾಸ ಹೋಮಗಳು ನಡೆದವು.








0 comments:

Post a Comment